26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

ಚಾರ್ಮಾಡಿ: ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜೃಂಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ, ಮೊಸರು ಕುಡಿಕೆ, ಮಕ್ಕಳಿಗೆ ಲಿಂಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿದ್ದವು.

ಈ ಕಾರ್ಯಕ್ರಮದಲ್ಲಿ ಕೃಷ್ಣ ಭಟ್ ಕೊಡಿತ್ತಿಲ್, ವತ್ಸಲನ್ ಹೊಸಮಠ, ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ, ದಿವಿನ್ ಮೈಕಾನ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!