22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

ಚಾರ್ಮಾಡಿ: ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜೃಂಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ, ಮೊಸರು ಕುಡಿಕೆ, ಮಕ್ಕಳಿಗೆ ಲಿಂಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿದ್ದವು.

ಈ ಕಾರ್ಯಕ್ರಮದಲ್ಲಿ ಕೃಷ್ಣ ಭಟ್ ಕೊಡಿತ್ತಿಲ್, ವತ್ಸಲನ್ ಹೊಸಮಠ, ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ, ದಿವಿನ್ ಮೈಕಾನ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya
error: Content is protected !!