22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಹದಿಹರೆಯದ ಮಕ್ಕಳೊಂದಿಗೆ ಹೆತ್ತವರು ಸ್ನೇಹಿತರಂತಿದ್ದು ಭಾವನಾತ್ಮಕವಾದ ಸಂಬಂಧವನ್ನು ಹೊಂದಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಓದುವ ಸಮಯದಲ್ಲಿ ಪೋಷಕರು ಮಕ್ಕಳಿಗೆ ಹೆಚ್ಚು ಒತ್ತಡವನ್ನು ಹಾಕಬಾರದು. ಉತ್ತಮವಾದ ಸಂವಹನದ ಮೂಲಕ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಬೇಕು. ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ತಲುಪುವಲ್ಲಿ ಪೋಷಕರು ಜವಾಬ್ದಾರಿಯನ್ನು ವಹಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹರ್ಷಿತ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ವಂದಿಸಿದರು.

Related posts

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!