22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.11ರಂದು ವರದಿಯಾಗಿದೆ.

ಪೆರಿಂಜೆಯ ಕುರ್ಲೊಟ್ಟು ನಿವಾಸಿ ದಿ. ಬಾಬು ಶೆಟ್ಟಿಯವರ ಪುತ್ರ ರಾಜೇಶ್ ಶೆಟ್ಟಿ (೪೪ವ) ಎಂಬವರಿಗೆ ಸೆ.೧೦ರಂದು ಕಣಜದ ಹುಳ ಕಡಿದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related posts

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!