March 7, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya
error: Content is protected !!