25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
error: Content is protected !!