July 23, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya
error: Content is protected !!