ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ

Suddi Udaya

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ ಹಾಗೂ ಓಣಂ ಆಚರಣೆ ಸೆ. 11ರಂದು ನಡೆಯಿತು ಉದ್ಘಾಟನೆಯನ್ನು ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ನೆರವೇರಿಸಿದರು. ಓಣಂ ಹಬ್ಬದ ಮಹತ್ವದ ಬಗ್ಗೆ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿದರು…
ನಂತರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳ ಶಿಕ್ಷಕಿಯರಿಗೆ ಗೌರವಾರ್ಪಣೆಯಮಾಡಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

Leave a Comment

error: Content is protected !!