September 6, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ನಾಳೆ(ಜೂ.13): ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಯಶೋ-ವಿಜಯ ಬದುಕು-ನೆನಪು-ಸ್ಮರಣೆ, ಹಾಗೂ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!