ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾವಳಿಯು ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಬಾಲಕರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನಿಯಾಗಿದೆ.

ತಾಲೂಕಿನ ವಿವಿಧ ಕಾಲೇಜುಗಳ 15 ತಂಡಗಳು ಭಾಗವಹಿಸಿದ್ದವು. ಕಿಶನ್ ಕುಮಾರ್ “ಅತ್ಯುತ್ತಮ ಧಾಳಿಗಾರ” ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ದೈಹಿಕ ಶಿಕ್ಷಕರ ಹುದ್ದೆಯೇ ಇಲ್ಲದ ಸರಕಾರೀ ಕಾಲೇಜಿನ ಗ್ರಾಮೀಣ ಮಕ್ಕಳ ಏಕಲವ್ಯ ಸಾಧನೆಗೆ ಇದು ಸಾಕ್ಷಿಯಾಗಿದೆ.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Suddi Udaya
error: Content is protected !!