22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರನ್ನು ಬೆಂಗಳೂರಿನ ಅವರ ಅಧಿಕೃತ ನಿವಾಸದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಜೊತೆಗಿದ್ದರು.

Related posts

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya
error: Content is protected !!