25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಶ್ರೀರಕ್ಷ ಹಾಗೂ ಶ್ರುತ ಶೆಟ್ಟಿ ಪ್ರಾಥಮಿಕ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya
error: Content is protected !!