30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಸೆ. 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ್ರಚಾರವನ್ನು ಪಟ್ಟಣ ಪಂಚಾಯತ್ ನ ಅಧ್ಯಕ್ಷ ಜಯಾನಂದ ಗೌಡ ಅವರು ಚಾಲನೆಯನ್ನು ನೀಡಿದರು.

ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ರಾಜೇಶ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ , ಪಟ್ಟಣ ಪಂಚಾಯತ್ ನ ಸಿಬ್ಬಂಧಿಗಳು ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

Related posts

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!