25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

ಬೆಳ್ತಂಗಡಿ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024 ಕರಾಟೆ ಸ್ಪರ್ಧೆಯ
ವಿಭಾಗದಲ್ಲಿ ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಮೊಹಮ್ಮದ್ ನಾಫೀರವರು ಕುಮಿಟೆ ಯಲ್ಲಿ ಹಾಗು ಕಟಾದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ , ರಿಜ್ವಾನ್ ಹಾಗೂ ಮೋಹನ್ ರವರಿಂದ ರವರಿಂದ ತರಬೇತಿ ಪಡೆದಿರುತ್ತಾರೆ. ಮದ್ದಡ್ಕ ನಿವಾಸಿಯಾದ ಸಮದ್ ಹಾಗೂ ಸುಮಯ್ಯ ದಂಪತಿಯ ಪುತ್ರರಾಗಿರುತ್ತಾರೆ.

Related posts

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya
error: Content is protected !!