23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

ಬೆಳ್ತಂಗಡಿ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024 ಕರಾಟೆ ಸ್ಪರ್ಧೆಯ
ವಿಭಾಗದಲ್ಲಿ ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಮೊಹಮ್ಮದ್ ನಾಫೀರವರು ಕುಮಿಟೆ ಯಲ್ಲಿ ಹಾಗು ಕಟಾದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ , ರಿಜ್ವಾನ್ ಹಾಗೂ ಮೋಹನ್ ರವರಿಂದ ರವರಿಂದ ತರಬೇತಿ ಪಡೆದಿರುತ್ತಾರೆ. ಮದ್ದಡ್ಕ ನಿವಾಸಿಯಾದ ಸಮದ್ ಹಾಗೂ ಸುಮಯ್ಯ ದಂಪತಿಯ ಪುತ್ರರಾಗಿರುತ್ತಾರೆ.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya
error: Content is protected !!