September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರು ವಿಧಾನ ಪರಿಷತ್ ಸಭಾಧ್ಯಕ್ಷ ಯು ಟಿ ಖಾದರ್ ರವರನ್ನು ಭೇಟಿ ಮಾಡಿ ಅಗತ್ಯ ಸಹಕಾರ ನೀಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ ಕೆ ಶಾಹುಲ್ ಹಮೀದ್ ಜೊತೆಗಿದ್ದರು.

Related posts

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya
error: Content is protected !!