23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರನ್ನು ಬೆಂಗಳೂರಿನ ಅವರ ಅಧಿಕೃತ ನಿವಾಸದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಜೊತೆಗಿದ್ದರು.

Related posts

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya
error: Content is protected !!