22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರನ್ನು ಬೆಂಗಳೂರಿನ ಅವರ ಅಧಿಕೃತ ನಿವಾಸದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಜೊತೆಗಿದ್ದರು.

Related posts

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya
error: Content is protected !!