27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಉಪಸ್ಥಿತರಿದ್ದರು.

Related posts

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya
error: Content is protected !!