25.3 C
ಪುತ್ತೂರು, ಬೆಳ್ತಂಗಡಿ
May 24, 2025
Uncategorized

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಉಪಸ್ಥಿತರಿದ್ದರು.

Related posts

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya
error: Content is protected !!