ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಸೆ. 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ್ರಚಾರವನ್ನು ಪಟ್ಟಣ ಪಂಚಾಯತ್ ನ ಅಧ್ಯಕ್ಷ ಜಯಾನಂದ ಗೌಡ ಅವರು ಚಾಲನೆಯನ್ನು ನೀಡಿದರು.

ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ರಾಜೇಶ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ , ಪಟ್ಟಣ ಪಂಚಾಯತ್ ನ ಸಿಬ್ಬಂಧಿಗಳು ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

Leave a Comment

error: Content is protected !!