25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

ಬೆಳ್ತಂಗಡಿ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024 ಕರಾಟೆ ಸ್ಪರ್ಧೆಯ 50 kg ಯ ವಿಭಾಗದಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾದ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ , ರಿಜ್ವಾನ್ ಹಾಗೂ ಮೋಹನ್ ರವರಿಂದ ತರಬೇತಿ ಪಡೆದಿರುತ್ತಾರೆ. ಉಜಿರೆಯ ರಿಯಾಜ್ ಹಾಗು ಅಸ್ಮಾ ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!