July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ನಾಯಕರೇ ಬಿಜೆಪಿ ಶಾಸಕರನ್ನು ಆಹ್ವಾನಿಸಿರುವುದು ಕಾಂಗ್ರೆಸ್‌ನ ಕೆಲವು ನಾಯಕರಲ್ಲಿ ಅಸಮಾಧಾನ ಉಂಟು ಮಾಡಿದೆ.

ಮಾನ್ವಿ ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಹರೀಶ್ ಪೂಂಜಾ ಅವರನ್ನು ಸ್ವಾಗತಿಸಿ ಹಾಕಿರುವ ಫ್ಲೆಕ್ಸ್‌ನಲ್ಲಿ ಜಿಲ್ಲೆಯ ಸಚಿವರಾದ ಎನ್ ಎಸ್ ಬೋಸರಾಜ, ಅವರ ಮಗ ರವಿ ಬೋಸರಾಜ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ ಕಾಣಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya
error: Content is protected !!