July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾವಳಿಯು ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಬಾಲಕರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನಿಯಾಗಿದೆ.

ತಾಲೂಕಿನ ವಿವಿಧ ಕಾಲೇಜುಗಳ 15 ತಂಡಗಳು ಭಾಗವಹಿಸಿದ್ದವು. ಕಿಶನ್ ಕುಮಾರ್ “ಅತ್ಯುತ್ತಮ ಧಾಳಿಗಾರ” ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ದೈಹಿಕ ಶಿಕ್ಷಕರ ಹುದ್ದೆಯೇ ಇಲ್ಲದ ಸರಕಾರೀ ಕಾಲೇಜಿನ ಗ್ರಾಮೀಣ ಮಕ್ಕಳ ಏಕಲವ್ಯ ಸಾಧನೆಗೆ ಇದು ಸಾಕ್ಷಿಯಾಗಿದೆ.

Related posts

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya
error: Content is protected !!