24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

‌‌ ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕು| ಅನುಕ್ಷಾ ಆಯ್ಕೆಯಾಗಿರುತ್ತಾರೆ.

Related posts

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya
error: Content is protected !!