September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

‌‌ ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕು| ಅನುಕ್ಷಾ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!