22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಸೆ. 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ್ರಚಾರವನ್ನು ಪಟ್ಟಣ ಪಂಚಾಯತ್ ನ ಅಧ್ಯಕ್ಷ ಜಯಾನಂದ ಗೌಡ ಅವರು ಚಾಲನೆಯನ್ನು ನೀಡಿದರು.

ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ರಾಜೇಶ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ , ಪಟ್ಟಣ ಪಂಚಾಯತ್ ನ ಸಿಬ್ಬಂಧಿಗಳು ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!