25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳ ಭೇಟಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿಯ ಟಿ. ಬಿ.ಕ್ರಾಸ್ ಬಳಿ ಇರುವ ಎನ್. ಎನ್. ಬಾಟ್ಲಿಂಗ್ ಕಂಪನಿ, ಹಳೆಕೋಟೆಯ ವಿನಾಯಕ ರೈಸ್ ಇಂಡಸ್ಟೀಸ್ ಮತ್ತು ನಿಡ್ಲೆಯ ಎಗ್ರೀ ಲೀಫ್ ಕಂಪನಿಗಳಿಗೆ ಭೇಟಿ ನೀಡಿದರು.


ವಿದ್ಯಾರ್ಥಿಗಳು ಕಂಪನಿಯಲ್ಲಿ ತಯಾರಾಗುವ ತಂಪುಪಾನೀಯ, ಅಕ್ಕಿ ಹಾಗೂ ಹಾಳೆತಟ್ಟೆಗಳ ತಯಾರಿ, ಸಾಗಾಣಿಕೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗಗಳ ಉಪನ್ಯಾಸಕರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಸಹಕರಿಸಿದರು.

Related posts

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya
error: Content is protected !!