July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.
ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದ
ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹಲವು ಬಹುಮಾನಗಳನ್ನು ಗೆದ್ದುಕೊಂಡಿದೆ.

ಕಿರಿಯ ಪ್ರಾಥಮಿಕ ವಿಭಾಗ(1 ರಿಂದ 4 ನೇ ತರಗತಿ) ಅಭಿನಯ ಗೀತೆ ಸಾನ್ವಿ ಎಂ.ಕೆ ಪ್ರಥಮ ಬಹುಮಾನ ಗೆದ್ದಿದ್ದಾರೆ.

ಚಿರಾಗ್ ಎಲ್.ಕೆ (ಕಂಠಪಾಠ ಇಂಗ್ಲೀಷ್), ಧ್ರುವ ಹೆಗ್ಡೆ (ಧಾರ್ಮಿಕ ಪಠಣ ಸಂಸ್ಕೃತ), ನಿಶಿಕಾ ವೈ ಪುಜಾರಿ (ಸಂಸ್ಕೃತ
ದೇಶಭಕ್ತಿ ಗೀತೆ), ಸಾನ್ವಿ (ಆಶು ಭಾಷಣ) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗ(5 ರಿಂದ 7 ನೇ ತರಗತಿ), ಅಚಲ (ಕಂಠಪಾಠ ಇಂಗ್ಲೀಷ್), ಅದ್ವಿತಿ ರಾವ್ (ಧಾರ್ಮಿಕ ಪಠಣ ಸಂಸ್ಕೃತ), ಮಹಮ್ಮದ್ ಅನಾಸ್ (ಧಾರ್ಮಿಕ ಪಠಣ ಅರೇಬಿಕ್), ಅದಿತಿ (ದೇಶಭಕ್ತಿ ಗೀತೆ),ಪ್ರಥಮ ಬಹುಮಾನ ಗೆದ್ದಿದ್ದಾರೆ.

ಹರೀಶ್ ಪಟೇಲ್ ಕಂಠಪಾಠ ಹಿಂದಿ, ವೈಭವ್ ರಾವ್ ಭಕ್ತಿ ಗೀತೆ, ಸಂಹಿತಾ ಅಭಿನಯ ಗೀತೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya
error: Content is protected !!