23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ನಾಲ್ಕನೇ ದಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದಲ್ಲಿ ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ ಕಾರ್ಯಕ್ರಮವು ಸೆ.12 ರಂದು ಜರುಗಿತು.

ಮುಖ್ಯ ಅತಿಥಿಯಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜ್ಯೋತಿ ಹೆಬ್ಬಾರ್ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವಿಜೇತ ಮಕ್ಕಳಾದ ವಿಸ್ಮಿತ, ಹೃತಿಕ್, ಶಾರ್ವರಿ, ನಿಧಾ ಫಾತಿಮಾ, ಸುಶ್ಮಿತಾ, ದೃತಿ, ಶಶಾಂಕ್, ಹೇಮಂತ್, ಪಿ ಲಾಸ್ಯ, ಹನ್ವಿಶ್, ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಜೆ ಸಿ ರಾಜಾರಾಮ ಅವರು ಗೀತೆಯನ್ನು ಮಕ್ಕಳಿಗೆ ಹೇಳಿ ಮನರಂಜನೆಗೊಳಿಸಿದರು. ಈ ಸಂದರ್ಭದಲ್ಲಿ ಘಟಕದ ಮಾರ್ಗದರ್ಶಕ ಜೋಸೆಫ್ ಪಿರೇರ, ಜೆಸ್ಸಿಂತ ಡಿಸೋಜ, ನಿಕಟ ಪೂರ್ವ ಅಧ್ಯಕ್ಷರಾದ ಜಿತೇಶ್ ಎಲ್ ಪಿರೇರ, ಯೋಜನೆ ನಿರ್ದೇಶಕರು ಕೆ ಶ್ರೀಧರ್ ರಾವ್, ಶಾಲಾ ಶಿಕ್ಷಕಿಯರಾದ ಶ್ರೀಮತಿ ಕಾಂತಿ , ಪುಷ್ಪ , ಉಪಸ್ಥಿತರಿದ್ದರು.

ಕಾರ್ಯಕ್ರಮದ ಜೆಸಿವಾಣಿ ಧನುಷ್ ಜೈನ್ ವಾಚಿಸಿದರು, ಜೆಸಿಐ ನ ಅಧ್ಯಕ್ಷರು ಸಂತೋಷ್ ಜೈನ್ ಸಾಗತಿಸಿ, ಕಾರ್ಯದರ್ಶಿ ಅಕ್ಷತ್ ರೈ ಧನ್ಯವಾದವಿತ್ತರು.

Related posts

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya
error: Content is protected !!