25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು(63ವ) ರವರು ತನ್ನ ಸ್ವಗೃಹದ ಮೇಲ್ಛಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.13ರಂದು ನಡೆದಿದೆ.

ಇವರು ಧರ್ಮಸ್ಥಳ ಬಳಿ ಕಳೆದ ಏಳೆಂಟು ದಶಕಗಳಿಂದ ಹೋಟೆಲ್ ಹಾಗೂ ತಂಪು ಪಾನೀಯಗಳ ಅಂಗಡಿ ನಡೆಸುತ್ತಿದ್ದು, ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!