September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು(63ವ) ರವರು ತನ್ನ ಸ್ವಗೃಹದ ಮೇಲ್ಛಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.13ರಂದು ನಡೆದಿದೆ.

ಇವರು ಧರ್ಮಸ್ಥಳ ಬಳಿ ಕಳೆದ ಏಳೆಂಟು ದಶಕಗಳಿಂದ ಹೋಟೆಲ್ ಹಾಗೂ ತಂಪು ಪಾನೀಯಗಳ ಅಂಗಡಿ ನಡೆಸುತ್ತಿದ್ದು, ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya
error: Content is protected !!