25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕುಂದಾಪುರದಲ್ಲಿ ಜರುಗುತ್ತಿರುವ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧಾ ಕೂಟದ 74 ಕೆಜಿ ಮಾಸ್ಟರ್ ವಿಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಇವರು ಅಕ್ಟೋಬರ್ 2024 ರ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧಾ ಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಕರ್ತವ್ಯ ನಿರ್ವಹಿಸಿರುತ್ತಾರೆ. ಇವರು ಅಂತಾರಾಷ್ಟ್ರೀಯ ಕ್ರೀಡಾ ಪಟುವಾಗಿರುತ್ತಾರೆ.

Related posts

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!