23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!