July 23, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya
error: Content is protected !!