23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

ಮಡಂತ್ಯಾರು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50 ಸುವರ್ಣ ಮಹೋತ್ಸವ ಸಂಭ್ರಮ ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ಇದರ ಉದ್ಘಾಟನಾ ಸಮಾರಂಭವು ಸೆ.23 ರಂದು ವಿಜೃಂಭಣೆಯಿಂದ ನಡೆಯಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದ‌ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ‌ ಎಂ.ಎನ್ ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ.ಅರವಿಂದ ಜೈನ್,ಉಪಾಧ್ಯಕ್ಷೆ ಧನಲಕ್ಷ್ಮಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ನಿರ್ದೇಶಕರಾದ ತುಳಸಿ ಹಾರಬೆ,ಕುಮಾರ ನಾಯ್ಕ,ಬದ್ರ ಹೋಮ್ ಅಪ್ಲಾಯನ್ಸ್ ಮತ್ತು ಶೋರೂಮ್ ಮಾಲಕ ಮಂಜುನಾಥ ಆಚಾರ್ಯ ಬಂಟ್ವಾಳ ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
error: Content is protected !!