30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು. ಭಾರತವು ಬಹುಭಾಷ ದೇಶವಾಗಿದ್ದು ಎಲ್ಲಾ ಭಾಷೆಗಳು ಇಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ” ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಶಿಕ್ಷಕ ಸೋಮಶೇಖರ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು.

ವಿದ್ಯಾರ್ಥಿನಿ ಇಶಿತ ಹಾಗೂ ಆನೆಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಆಯಿಷಾ ಅಸ್ಮಿನ್ ಸ್ವಾಗತಿಸಿ ವಿದ್ಯಾರ್ಥಿ ಅನಿಶ್ ವಂದಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
error: Content is protected !!