25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.
ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದ
ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹಲವು ಬಹುಮಾನಗಳನ್ನು ಗೆದ್ದುಕೊಂಡಿದೆ.

ಕಿರಿಯ ಪ್ರಾಥಮಿಕ ವಿಭಾಗ(1 ರಿಂದ 4 ನೇ ತರಗತಿ) ಅಭಿನಯ ಗೀತೆ ಸಾನ್ವಿ ಎಂ.ಕೆ ಪ್ರಥಮ ಬಹುಮಾನ ಗೆದ್ದಿದ್ದಾರೆ.

ಚಿರಾಗ್ ಎಲ್.ಕೆ (ಕಂಠಪಾಠ ಇಂಗ್ಲೀಷ್), ಧ್ರುವ ಹೆಗ್ಡೆ (ಧಾರ್ಮಿಕ ಪಠಣ ಸಂಸ್ಕೃತ), ನಿಶಿಕಾ ವೈ ಪುಜಾರಿ (ಸಂಸ್ಕೃತ
ದೇಶಭಕ್ತಿ ಗೀತೆ), ಸಾನ್ವಿ (ಆಶು ಭಾಷಣ) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗ(5 ರಿಂದ 7 ನೇ ತರಗತಿ), ಅಚಲ (ಕಂಠಪಾಠ ಇಂಗ್ಲೀಷ್), ಅದ್ವಿತಿ ರಾವ್ (ಧಾರ್ಮಿಕ ಪಠಣ ಸಂಸ್ಕೃತ), ಮಹಮ್ಮದ್ ಅನಾಸ್ (ಧಾರ್ಮಿಕ ಪಠಣ ಅರೇಬಿಕ್), ಅದಿತಿ (ದೇಶಭಕ್ತಿ ಗೀತೆ),ಪ್ರಥಮ ಬಹುಮಾನ ಗೆದ್ದಿದ್ದಾರೆ.

ಹರೀಶ್ ಪಟೇಲ್ ಕಂಠಪಾಠ ಹಿಂದಿ, ವೈಭವ್ ರಾವ್ ಭಕ್ತಿ ಗೀತೆ, ಸಂಹಿತಾ ಅಭಿನಯ ಗೀತೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya
error: Content is protected !!