38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಬಳಂಜ ಶಾಲಾ ಮಕ್ಕಳು 8 ರಿಂದ 10ನೇ ತರಗತಿ ಪ್ರಥಮ ಸ್ಥಾನ, 5 ರಿಂದ 7ನೇ ತರಗತಿ ದ್ವಿತೀಯ ಸ್ಥಾನ ಹಾಗೂ 1 ರಿಂದ ನಾಲ್ಕನೇ ತರಗತಿ ದ್ವಿತೀಯ ಸ್ಥಾನ ಪಡೆದು ವಿಜೇತರಾಗಿದ್ದಾರೆ.

ವಿಜೇತರಾದ ಮಕ್ಕಳು, ಪೋಷಕರು ಹಾಗೂ ತರಬೇತಿ ನೀಡಿದ ಶಾಲಾ ಶಿಕ್ಷಕಿ ಜೀವಿತಾ, ಪ್ರತೀಕ್ಷಾರವರು ತಂಡಗಳಿಗೆ ಬಂದ ನಗದು ಬಹುಮಾನದಲ್ಲಿ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳನ್ನು ಸೆಪ್ಟೆಂಬರ್ 13 ರಂದು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ.ಸಿ.ಆರ್ ರವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya
error: Content is protected !!