22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ನಾಲ್ಕನೇ ದಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದಲ್ಲಿ ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ ಕಾರ್ಯಕ್ರಮವು ಸೆ.12 ರಂದು ಜರುಗಿತು.

ಮುಖ್ಯ ಅತಿಥಿಯಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜ್ಯೋತಿ ಹೆಬ್ಬಾರ್ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವಿಜೇತ ಮಕ್ಕಳಾದ ವಿಸ್ಮಿತ, ಹೃತಿಕ್, ಶಾರ್ವರಿ, ನಿಧಾ ಫಾತಿಮಾ, ಸುಶ್ಮಿತಾ, ದೃತಿ, ಶಶಾಂಕ್, ಹೇಮಂತ್, ಪಿ ಲಾಸ್ಯ, ಹನ್ವಿಶ್, ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಜೆ ಸಿ ರಾಜಾರಾಮ ಅವರು ಗೀತೆಯನ್ನು ಮಕ್ಕಳಿಗೆ ಹೇಳಿ ಮನರಂಜನೆಗೊಳಿಸಿದರು. ಈ ಸಂದರ್ಭದಲ್ಲಿ ಘಟಕದ ಮಾರ್ಗದರ್ಶಕ ಜೋಸೆಫ್ ಪಿರೇರ, ಜೆಸ್ಸಿಂತ ಡಿಸೋಜ, ನಿಕಟ ಪೂರ್ವ ಅಧ್ಯಕ್ಷರಾದ ಜಿತೇಶ್ ಎಲ್ ಪಿರೇರ, ಯೋಜನೆ ನಿರ್ದೇಶಕರು ಕೆ ಶ್ರೀಧರ್ ರಾವ್, ಶಾಲಾ ಶಿಕ್ಷಕಿಯರಾದ ಶ್ರೀಮತಿ ಕಾಂತಿ , ಪುಷ್ಪ , ಉಪಸ್ಥಿತರಿದ್ದರು.

ಕಾರ್ಯಕ್ರಮದ ಜೆಸಿವಾಣಿ ಧನುಷ್ ಜೈನ್ ವಾಚಿಸಿದರು, ಜೆಸಿಐ ನ ಅಧ್ಯಕ್ಷರು ಸಂತೋಷ್ ಜೈನ್ ಸಾಗತಿಸಿ, ಕಾರ್ಯದರ್ಶಿ ಅಕ್ಷತ್ ರೈ ಧನ್ಯವಾದವಿತ್ತರು.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!