28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು(63ವ) ರವರು ತನ್ನ ಸ್ವಗೃಹದ ಮೇಲ್ಛಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.13ರಂದು ನಡೆದಿದೆ.

ಇವರು ಧರ್ಮಸ್ಥಳ ಬಳಿ ಕಳೆದ ಏಳೆಂಟು ದಶಕಗಳಿಂದ ಹೋಟೆಲ್ ಹಾಗೂ ತಂಪು ಪಾನೀಯಗಳ ಅಂಗಡಿ ನಡೆಸುತ್ತಿದ್ದು, ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!