23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು(63ವ) ರವರು ತನ್ನ ಸ್ವಗೃಹದ ಮೇಲ್ಛಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.13ರಂದು ನಡೆದಿದೆ.

ಇವರು ಧರ್ಮಸ್ಥಳ ಬಳಿ ಕಳೆದ ಏಳೆಂಟು ದಶಕಗಳಿಂದ ಹೋಟೆಲ್ ಹಾಗೂ ತಂಪು ಪಾನೀಯಗಳ ಅಂಗಡಿ ನಡೆಸುತ್ತಿದ್ದು, ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!