25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

ನಡ : ಇಲ್ಲಿಯ ಗ್ರಾ.ಪಂ ಉಪಾಧ್ಯಕ್ಷ ದಿವಾಕರ ಪೂಜಾರಿ ರವರು ವೈಯಕ್ತಿಕ ಕಾರಣದಿಂದ ಗ್ರಾ.ಪಂ. ನ ಉಪಾಧ್ಯಕ್ಷ ಸ್ಥಾನಕ್ಕೆ ಇಂದು (ಸೆ.13) ರಾಜೀನಾಮೆ ನೀಡಿದ್ದಾರೆ.

ಇವರು ಕಳೆದ 2 ವರ್ಷದಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!