24.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

ಬೆಳ್ತಂಗಡಿ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಗಾರ ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಜಗದೀಶ್, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೊ, ಐಇಡಿ ರಾಜ್ಯ ಸಂಯೋಜಕ ಲೋಕೇಶ್,ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್,ಇಂಜಿನಿಯರ್ ಮಹಾವೀರ ಅರಿಗ ಉಪಸ್ಥಿತರಿದ್ದರು.

Related posts

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya
error: Content is protected !!