ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಗಾರ ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಜಗದೀಶ್, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೊ, ಐಇಡಿ ರಾಜ್ಯ ಸಂಯೋಜಕ ಲೋಕೇಶ್,ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್,ಇಂಜಿನಿಯರ್ ಮಹಾವೀರ ಅರಿಗ ಉಪಸ್ಥಿತರಿದ್ದರು.

Leave a Comment

error: Content is protected !!