24.8 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ ವತಿಯಿಂದ
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿತು .
2024ರ ಮಾರ್ಚ್ /ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರಸಮಾರಂಭವನ್ನು
ದಿ.16-09-2024ರ ಸೋಮವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಬಹುದು :
ಯುವರಾಜ್ ಅನಾರು ಕೋಶಾಧಿಕಾರಿ 9611031241
ಗಣೇಶ್ ಗೌಡ ಕಾರ್ಯದರ್ಶಿ 9448931151
ಶ್ರೀನಾಥ್ ಕೆ.ಎಮ್ ಜತೆ ಕಾರ್ಯದರ್ಶಿ
9591590840

Related posts

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
error: Content is protected !!