22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!