23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya
error: Content is protected !!