25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya
error: Content is protected !!