September 6, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!